tag:blogger.com,1999:blog-57835870836592938782008-07-16T18:41:52.375-07:00ತೆರೆದ ಮನRoopahttp://www.blogger.com/profile/09867513033823775092noreply@blogger.comBlogger17125tag:blogger.com,1999:blog-5783587083659293878.post-80594540559369283362008-06-11T02:07:00.000-07:002008-06-11T02:48:20.785-07:00ಬಿಡುಗಡೆಗಾರ್ಮೆಂಟ್ಸ್ ನಿಂದ ಆಗ ತಾನೆ ಬಂದು ಉಸ್ ಅಂತ ಕೂತವಳಿಗೆ ಮಗಳ ನೆನಪು ಬಂತು ಕೂಡಲೆ ಪಕ್ಕದ ಮನೆಗೆ ಹೋದಿ ಕರೆ ತಂದಳು.ಗಂಡ ಇನ್ನೂ ಬಂದಿರಲಿಲ್ಲ .ಮಗಳಿಗೆ ಕಾಫಿ ಕೊಟ್ಟು ತಾನುಹಾಲಿಲ್ಲದ ಕಾಫಿ ಹೀರುತ್ತಿದ್ದಂತೆ ಆ ಕಾಫಿಯ ಕಪ್ಪೆಲ್ಲ ತನ್ನ ಬದುಕಲ್ಲೆ ತುಂಬಿದಂತೆ ಭಾಸವಾಗತೊಡಗಿತು.ಬದುಕಿನ ಅನಿಶ್ಚಿತತೆ ಕಾಡತೊಡಗಿತುಅವಳಿಗೆ ಗೊತ್ತಿತು ಹೀಗೆ ಆಗುತ್ತದೆ ಎಂದುಅವಳ ಅಮ್ಮ ಮನೆ ಚಾಕರಿ ಮಾಡುತಾ ಇವಳನ್ನೂ ಅದೇ ಚಾಕರಿಗೆ ಹಾಕಿ ಬದುಕಲ್ಲಿ ಓದಿಗೆ ಅವಕಾಶವಿಲ್ಲದಂತೆ ಮಾಡಿದಳುಹಾಗೆ ಚಾಕ್ರಿಗೆ ಹೋಗುತ್ತಲೆ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-13108820312674953692008-06-02T07:56:00.000-07:002008-06-02T08:24:50.618-07:00ಜವರಾಯನಿಗಿಲ್ಲ ಕರುಣೆನಡುಬೀದಿಯಲ್ಲಿ ನಿಂತ ಅವಳು ಗಿರಾಕಿಗಾಗಿ ಅತ್ತಿತ್ತ ನೋಡುತ್ತಿದ್ದರೂ ಮನಸಿನ ಕಣ್ಣಿನ ಮುಂದೆ ಮಾತ್ರ ಹಸಿವು ಎಂದು ಅಳುತ್ತಿದ್ದ ತನ್ನ ಕಂದನ ಚಿತ್ರವೇ ಕುಣಿಯುತ್ತಿತು. ಯಾರದರೂ ಸಿಕ್ಕರೆ ಸಾಕು ಕಾಸು ತೆಗೆದುಕೊಂಡು ಮೊದಲು ಮಗುವಿಗೆ ಇಡ್ಲಿ ಕೊಡಿಸಿ ನಂತರ ಬರುವುದಾಗಿ ಹೇಳಬೇಕು ನೆನ್ನೆವರೆಗೆ ಬಂದ ಹಣವನ್ನೆಲ್ಲಾ ಸಾರಾಯಿ ಅಂಗಡಿಗೆ ಸುರಿದಿದ್ದ ಅವಳನ್ನು ಈ ದಂಧೆ ಇಳಿಸಿದವ---ಬೇರಾರು ಅಲ್ಲ ಅವಳ ಗಂಡನೇ .ಆ ಊರಿನಿಂದ ಈ ಕಾಣದ ಊರಿಗೆ ಕರೆತಂದು ಒಂದು ಲಾಡ್ಜ್ನಲ್ಲಿ ಇಳಿಸಿ ಒಂದಷ್ಟು ಗಿರಾಕಿಗಳನ್ನು Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-33494564406462596292008-05-09T01:07:00.000-07:002008-05-09T02:13:25.224-07:00ಅತ್ಯಾಚಾರ ಮತ್ತು ಕಾರಣಗಳುಇಂದು ಅಕಸ್ಮಾತ್ ಆಗಿ ಟೀನಾ ರವರ ಬ್ಲಾಗ್ಗೆ ಭೇಟಿ ನೀಡಿದೆ ಅಲ್ಲಿ ನಡೆಯುತಿದ್ದ ಕೆಲವು ಚರ್ಚೆಗಳು ಸ್ವಾರಸ್ಯ ಹಾಗು ಯೋಚಿಸಬೇಕಾದ ಗಂಭೀರ ವಿಚಾರಗಳೇ ಸರಿ. ಹೆಣ್ಣಿನ ಮೇಲೆ ಅತ್ಯಾಚಾರ ಯಾಕೆ ನಡೆಯುತ್ತದೆ ಎಂಬುದನ್ನು ಮೊದಲು ವಿಶ್ಲೇಷಿಸಿದಾಗ ಈ ಕಾರಣಗಳು ನನಗೆ ಹೊಳೆದವು. ನನ್ನ ಜೀವನ ಯಾತ್ರೆಯಲ್ಲಿ ಕೆಲವು ಇಂತಹ ಸಂಗತಿಗಳೂ ನಡೆದಿವೆ. ಅದನ್ನೂ ಇಲ್ಲಿ ಬರೆದ್ದಿದ್ದೇನೆ ಸಂಧರ್ಭ: ಗಂಡಸರು ಅನುಕೂಲಸಿಂಧುಗಳು. ಇಂದು ಕ್ಲೋಸ್ ಫ್ರೆಂಡ್ ಆಗಿರುವುವನೇ ನಾಳೆ ರೇಪಿಸ್ಟ್ ಆಗಬಹುದು. ನಾನು ಹಿಂದೆ ಕೆಲಸ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-63518560070110415942008-05-02T23:26:00.000-07:002008-05-02T23:43:30.594-07:00ಗುರಿಗುರಿ ಬಿಡದ ಛಲದ ನಂಬಿಕೆ ಮನದ ಹಠದ ಕೂಗಿಗೆ ಶರಣಾಗಿ ಬಂದೆ ನಾ ನಿನಗೆ ದೂರದಿ ಕಂಡು ನನ್ನ ಸನಿಹ ಕರೆದು ನಡೆದಿಹೆ ನೀ ಮುಂದು ಪ್ರೀತಿ ಬಿಟ್ಟು, ಸ್ನೇಹ ಬಿಟ್ಟು ನಿನ್ನರಸಿ ಬಂದೆ ನಾನೆಲ್ಲಾ ಬಿಟ್ಟು ಹರೆಯದಾಟ ಬೇಡ ಎಂದೆ ಬರಿಯ ಹಣ ಒಲ್ಲೆ ಎಂದೆ ನಿನ್ನ ತಲುಪಲೆನ್ನ ಗಮನ ಒಂದೆ ನೀ ಬದುಕಿನರ್ಥ ನನಗೆ ನಿನ್ನ ಹುಡುಕಿ ಮನದಿ ಮಿಡುಕಿ ಬಾಳು ವ್ಯರ್ಥ ವಾಗದೆನಗೆ ನೀ ಸಿಗುವ ತನಕ ಸಾಯಲಾರೆ ನಿನ ಹಿಡಿಯದೆ ಹೋಗಲಾರೆ ನೀನಿರದ ಎಡೆಯ ಬಯಸಲಾರೆ ಎಲ್ಲಿಯೋ ನೀನಿರುವೆ ಇಲ್ಲಿಯೇ ನಾನಿರುವೆ ನಮ್ಮಿಬ್ಬರRoopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-83961448178702079462008-05-01T20:40:00.000-07:002008-05-01T21:17:30.606-07:00ಕತೆಯಾಗದ ಹುಡುಗಿಆಕೆ ಈಗಷ್ಟೆ ಅರಳಿದ ಸುಂದರ ಪುಷ್ಪ. ಮುಗ್ಧತೆಯೇ ಮೈವೆತ್ತಿದ ಹುಡುಗಿ. ಪ್ರೀತಿ ಪ್ರೇಮದ ಹಂಬಲಕ್ಕೆ ಬಿದ್ದವಳಲ್ಲ. ಯಾರ ಹೃದಯದ ಬಾಗಿಲನ್ನೂ ಬಡಿದವಳಲ್ಲ. ತನ್ನ ಎದೆಯ ಕದವ ತಟ್ಟಿದವರಿಗೆ ಕದ ತೆರೆದವಳಲ್ಲ. ಕಾಲೇಜಿಗೆ ಒಂದು ಥರದ ಮಾದರಿಯಾಗಿದ್ದಳು. ಆಕೆ ಒಮ್ಮೆ ಅವನನ್ನ ನೋಡಿದಳು ಅವನು ಅಂದರೆ ಆ ಸಿನಿಮಾದ ಹೀರೊ. ಟಿವಿಯಲ್ಲಿ ಆ ಹೀರೊನ ಹಾಡು ನೋಡಿ ಅವನ ರೂಪಕ್ಕೆ ಮನ ಸೋತಳು. ಅವನ ಕಣ್ಣ ಭಾವಕ್ಕೆ , ನರ್ತಿಸುವ ಶೈಲಿಗೆ ಮಾರು ಹೋದಳು ಚಿತ್ರ ನೋಡಿ ಬಂದ ಮೇಲಂತೂ ಅವನದೇ ’ಧ್ಯಾನ’ವಾಯಿತು . ಅವನು Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-73482069281103693962008-04-29T00:54:00.000-07:002008-04-29T01:56:03.920-07:00ಪ್ರೀತಿಗೆ ಸ್ನೇಹಾನ ಮರೆಸೋ ಶಕ್ತಿ ಇರುತ್ತಾ?ಬಸ್ ಸ್ಟಾಪ್‌ನಲ್ಲಿ ನೆಪ ಮಾತ್ರಕ್ಕೆ ಕುಳಿತಿದ್ದರು ಆ ಇಬ್ಬರು ಸ್ನೇಹಿತೆಯರು ಬರೀ ಸ್ನೇಹಿತೆಯರೆಂದರೆ ಸಾಲದು ದೇಹ ಪ್ರಾಣ ಎಂಬತಿದ್ದರು. ಕಾಲೇಜ್ ಬಿಟ್ಟೊಡನೆ ಸೀದ ಮನೆಗೆ ಹೋಗುವ ಮಾತೆ ಅವರಲ್ಲಿರಲಿಲ್ಲ. ಬಸ್ ಸ್ಟಾಪ್‍ನಲ್ಲಿ ಕೂರುವುದು ಪಾರ್ಕ್ಗೆ ಹೋಗುವುದು . ದುಡ್ಡಿದ್ದರೆ ಬೇಕರಿಗೆ ಹೋಗಿ ತಿಂದುಕೊಂಡು ಮಾತಾಡುವುದು. ಮಾತಿಗೆ ಬರವೇ ಇರಲಿಲ್ಲ ಮೂರು ಜನ್ಮಕ್ಕೆ ಸಾಲುವಷ್ಟು ಮಾತಿತ್ತೇನೊ ಅವರಲ್ಲಿ. ಇಂದೂ ಹಾಗೆ ಮಾತು ನಡೆಯುತ್ತಿತ್ತು "ಏ ಪ್ರಿಯ ಯಾಕೆ ಸ್ವಲ್ಪ ದಿನದಿಂದ ಏನೊ ಒಂಥರ ಇದೀಯ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-56203564343611021342008-04-26T03:33:00.000-07:002008-04-26T03:50:11.500-07:00ಗೆಳೆಯನಲ್ಲದ ಗೆಳೆಯನಿಗೆಗೆಳೆಯನಲ್ಲದ ಗೆಳೆಯನಿಗೆ ಬಾಳಿನುದ್ದಕ್ಕೂ ನಿನ್ನ ಜೊತೆಗಿರುವೆ ಎಂದ ನೀ ಈಗ ಎಲ್ಲಿರುವೆ ಬಾಳ ಎಲ್ಲೆಯಲಿ ನನ್ನ ಕಾವಲಾಗಿ ಜೀವನದ ಆಸರೆಯಾಗಿ ಹೃದಯದ ಮಾತಾಗಿ ಜೊತೆ ಹೆಜ್ಜೆ ಹಾಕುವೆ ಎಂದ ನೀ ಹೇಗಿರುವೆ ಈಗ ಬೇರಾಗಿ ಪ್ರತಿ ಹೆಜ್ಜೆಗೂ ನಿನ್ನ ಹಿತ ನುಡಿ ಕಾವಲಾಗಿತ್ತು ನನ್ನ ದಿನವಿಡೀ ಹೊರಟೆ ನೀ ಹೇಳದೆ ಭವಬಂಧನ ಬೇಡೆಂದೆ ನನ್ನೊಂದು ಮಾತು ಕೇಳದೆRoopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-52239663786304450432008-04-25T22:42:00.000-07:002008-04-25T22:45:50.964-07:00ಸಾಯಬೇಕು ಅನ್ನಿಸಿದ ಆ ಕ್ಶಣಇದು ಏಳು ವರ್ಷದ ಹಿಂದಿನ ಮಾತು ಆಗ ತಾನೆ ಡಿಪ್ಲಮೋ ಮುಗಿಸಿದ್ದೆ. ನನ್ನ ಸಹಪಾಠಿಗಳಿಗಿಂತ ಮುಂಚೆ ಸಾಫ್ಟ್ವೇರ್ ಕಂಪೆನಿಯ ಡಾಟ್ ಕಾಂ ಶಾಖೆಯಲ್ಲಿ ಸಿಕ್ಕಿತು. 2000 ದಲ್ಲಿ ನನ್ನ ಅದೃಷ್ಟವೋ ಏನೊ ಐದಂಕಿಯ ಸಂಬಳ ಅದೂ ಬರೀ ಡಿಪ್ಲೊಮಾಗೆ . ಹದಿ ವಯಸು ನನ್ನ ಅಹಂ ಮೇರೆ ಮೀರಿತ್ತು. ಅದೃಷ್ಟ, ವಿಧಿ, ದೇವರಿಗಿಂತ ನನ್ನ ಸ್ವಯಂ ಶಕ್ತಿಯ ಮೇಲೆ ಅತಿಯಾದ ಆತ್ಮ ವಿಶ್ವಾಸ. ಹೀಗೆ ಸಾಗಿತ್ತು ಬದುಕು. ಸಾಫ್ಟ್ವೇರ್ ಉದ್ಯೋಗ ಅಂದ ಮೇಲ್ ಅದಕ್ಕೆ ತಕ್ಕ ಹಾಗೆ ಮನೆ ಬದಲಾಯಿಸಿದ್ದೆ. ಅಮ್ಮನ್ನ ಟ್ಯೂಶನ್ ಮಾಡಬೇಡ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-17046996429309280882008-04-24T03:36:00.000-07:002008-04-24T03:37:57.219-07:00ಅನಾಮಿಕಹೆಸರಿಲ್ಲದವನಿಗೆನಾನು ನೆನ್ನೆ ನಿನ್ನ ನೋಡಿದೆ ೧೦ ವರ್ಷಗಳ ಈ ಸುಧೀರ್ಘ ಅವಧಿಯ ನಂತರ. ಸಮಯ ನನ್ನಲ್ಲೂ, ನನ್ನ್ ಜೀವನದಲ್ಲೂ ಏನೇನೋ ಬದಲಾವಣೆ ಮಾಡಿದೆ. ಹಾಗೆಯೆ ನಿನ್ನ ಮುಖದಲ್ಲೂ .ಹಿಂದಿನ ಆ ದಿನಗಳನ್ನು ಮತ್ತೊಮ್ಮೆ ನೆನಪಿಸಿಕೊಂಡರೆ ಈಗಲೂ ಕಿರುನಗೆ ಬರುತ್ತದೆ.ನನ್ನ ಜೀವನದಲ್ಲಿ ಆಗಷ್ಟೆ ವಸಂತ ಕಾಲ . ಸ್ಕೂಲಿಗೆ ಹೋಗುವುದು , ಹರಟೆ ಹೊಡೆಯುವುದು, ಜಗಳ ಮಾಡುವುದು ಇವಿಷ್ಟೆ ಪ್ರಪಂಚ ನಮಗೆಲ್ಲಾ.ಆ ದಿನ ಬಸ್ ಕೆಟ್ಟು ನಿಂತು ಹೋಗಿತ್ತು ಅದೇ ಗೋವರ್ಧನ ಸ್ಟಾಪ್ ನಲ್ಲಿ .ನಮಗೆಲ್ಲ ಮನೆಗೆ ಲೇಟ್ ಆಗಿ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-40921884485047081542008-04-24T03:35:00.000-07:002008-04-24T03:36:11.000-07:00RajanikaMtಹೋದವಾರ ಸೇಲಮ್ ನಿಂದ ಬೆಂಗಳೂರಿಗೆ ಬರುತ್ತಿದ್ದೆವುಕಾವೇರಿ ಪಟ್ಟಣಮ್ ನ ಬಳಿಯಲ್ಲಿ ಟೀ ಕುಡಿಯಲು ಕಾರ್ ನಿಲ್ಲಿಸಿದ್ದೆವು.ಟೀ ಕುಡಿದು ಹೊರಗೆ ಬರುತ್ತಿದ್ದ್ದಂತೆನಮ್ಮ ಕೆ.ಎಸ್.ಅರ್.ಟಿ.ಸಿ ಶಿವಮೊಗ್ಗ ಹರಿಹರ ಕ್ಕೆ ಹೋಗುವ ಬಸ್ ಬಂದಿತು ಆ ಪ್ರದೇಶದವನೇ ಇರಬೇಕು ಒಬ್ಬಏನೋ ಮೂಟೆಯನ್ನು ಹೊತ್ತು ತಂದಿದ್ದಬಸ್ ಕಂಡಕ್ಟರ್ ಕರ್ನಾಟಕದವನು ಆ ಮೂಟೆಯನ್ನು ಬಸ್ ಮೇಲಿಡಬೇಕೆಂದು ಹೇಳುತ್ತಿದ್ದಈತ ಅದನ್ನು ಬಸ್ ನಲ್ಲಿಡಬೇಕೆಂದು ಹಠ ಮಾಡುತ್ತಿದ್ದ ಕಂಡಕ್ಟರ್ ಒಪ್ಪದಾಗಏನೋ ತಮಿಳಿನಲ್ಲಿ ಬೈಯ್ತಿದ್ದ(ಇವರು Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-70861239787550304432008-04-20T22:59:00.000-07:002008-04-21T00:54:36.353-07:00" ಹೌದಾ ಅಹಲ್ಯಾ . ನಾನೆಷ್ಟು ಲಕ್ಕಿ ಗೊತ್ತಾ. actually this honour was expected a long back. ಹೋಗಲಿ ಬಿಡು ಈಗಾದರೂ ಪ್ರಶಸ್ತಿ ಬಂತಲ್ಲಾ" ಪ್ರಜೇಶ್ ಮಾತನಾಡುತ್ತಲೇ ಇದ್ದ ಫೋನ್ ನಲ್ಲಿಗೌರಿ ಅಚ್ಚರಿ ಇಂದ ಅವನನ್ನು ನೋಡಿದಳು ಬೇರೆಯವರೊಡನೆ ಹೀಗೆ ನಗು ನಗತ್ತಾ ಮಾತನಾಡುವ ಇವನಿಗೆ ಹೆಂಡತಿಯ ಜೊತೆ ಮಾತನಾಡುವಾಗ ಏನಾಗುತ್ತೋ . ಸದಾ ಸಿಡುಕು ಮುಖ ತನ್ನೊಡನೇ ಮಾತ್ರ. ಆದರೂ ಕೇಳಿದಳು " ಏನ್ರಿ ನಿಮಗೆ ಪ್ರಶಸ್ತಿ ಬಂತಾ. ? ಯಾವುದಕ್ಕೆ" " ಏಯ್ ನೀನ್ಯಾಕೆ ಇಲ್ಲಿಗೆ ಬಂದೆ . ಚಂಪಾ ಇಸ್ಕೊ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-58168326195797929322008-04-02T02:47:00.000-07:002008-04-04T05:06:27.421-07:00ಕೊಂದವರು ಯಾರುವರುಣ್ ಥೂ ಇಂಥ ಹಲ್ಕಾ ಅಂತ ಗೊತ್ತಿದ್ದರೆ ಇವನ ಹತ್ತಿರ ಕೆಲ್ಸಕ್ಕೆ ಸೇರ್ತಿರಲಿಲ್ಲ. ಎಷ್ಟು ಕಷ್ಟ ಪಟ್ಟಿದ್ದೆ ಇವನಿಗೋಸ್ಕರ. ಮದುವೆಗೂ ಕೇವಲ್ ಮೂರೆ ದಿನ ರಜಾ ಕೊಟ್ಟಿದ್ದ . ಆದರೂ ಅದೇನು ಒಳ್ಳೆಯ ಬುದ್ದಿ ಬಂತ್ಟೊ ಮದುವೆಗೆ ಬಂದ ಹೋದ ಮೇಲೆ ಪ್ರಮೋಷನ್ ಕೊಟ್ಟ . ಮನೆ ಕಟ್ಟಿಸುವಂತೆ ಹೇಳಿದ ಸಾಲಕ್ಕೆ ಶಿಫಾರಸ್ಸು ಮಾಡಿದ. ಹೆಂಡತಿ ದಿವ್ಯಳ ಮೈ ಮೇಲೆ ಒಡವೆಗಳನ್ನು ಮಾಡಿಸಿಕೊಡುವಂತೆ ಹೇಳಿದ . ಕಾರು ಎಲ್ಲ ಕೊಡಿಸಿದ . ಎಲ್ಲಾ ದಿವ್ಯಾಳ ಕಾಲ್ಗುಣ ಎಂದುಕೊಂಡರೆ ಅದು ಅವಳ ಅಂದದಿಂದ ಎಂದು ತಿಳಿದಿದ್ದುRoopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-79260677157043244422008-03-24T23:36:00.000-07:002008-03-25T00:19:06.708-07:00ಇದನ್ನು ನಾನು 8ನೇ ತರಗತಿಯಲ್ಲಿ ಇದ್ದಾಗ ಬರೆದದ್ದು. ಹಾಗೆ ಯಥಾವತ್ತಾಗಿ ಟೈಪಿಸಿದ್ದೇನೆ. ಬಾಲಿಶ ಮನಸು. ಏನು ತೋಚಿತ್ತೋ ಅದನ್ನೆ ಬರೆದಿದ್ದೆ. ಯಾವುದೇ ವ್ಯಾಕರಣವಾಗಲಿ ಅಥವ ರೂಢಿಯನ್ನಾಗಲಿ ಬಳಸಿಕೊಂಡಿರಲಿಲ್ಲ ಇದನ್ನು ಸಿದ್ದಲಿಂಗ ಪಟ್ಟಣಾ ಶೆಟ್ಟಿಯವರಿಗೆ ಒಮ್ಮೆ ತೋರಿಸಿದ್ದೆ. ಒಬ್ಬಳನ್ನ ನಿಭಾಯಿಸೋದೇ ಕಷ್ಟ . ಇನ್ನೂ ನೂರು ಜನ್ರನ್ನು ಗಂಡು ಹೇಗೆ ನಿಭಾಯಿಸುತ್ತಾನೆ ಎಂದು ನಕ್ಕಿದ್ದರು. ಆದರೆ ಆಗಿನ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೂ ನಾವು (ಹೆಂಗಳೆಯರು) ಬಹು ಮುಂದುವರೆದಿದ್ದೇವೆ . ಆದರೂRoopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-34301137535141896282008-03-20T02:08:00.000-07:002008-03-20T07:37:32.222-07:00ಆ ಹುಡುಗ 21ರ ಆಸುಪಾಸಿನವನಿರಬೇಕು . ಪ್ರತಿಷ್ಟಿತ ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿ ಎನಿಸಿಕೊಂಡಿದ್ದ. ಓದಿನಲ್ಲಿ ನಡತೆಯಲ್ಲಿ ನಂಬರ್ 1 . ಯಾವ ಹುಡುಗಿಯರ ಹಿಂದೆ ಬಿದ್ದ ಉದಾಹರಣೆ ಇರಲಿಲ್ಲ ಹೀಗಿದ್ದ ಹುಡುಗ ಒಮ್ಮೆ ಚಾಟ್ ಮಾಡುವಾಗ ಕಾಣಿಸಿತು ಆ ಹೆಸರು "ಐಶ್ವರ್ಯ" ಹೆಸರಿನ ಮಹಾತ್ಮೆ ಯಿಂದಲೋ ಅಥವ ಕುತೂಹಲದಿಂದಲೋ ಆ ಹೆಸರಿನ ಜೊತೆ ಚಾಟ್ ಮಾಡಿದ. ಆ ಕಡೆಯವಳು ಮಂಗಳೂರಿನವಳು ಎಂದು ತಿಳಿಯಿತು. ಅವಳ ಹೆಸರೇ ಐಶ್ವರ್ಯ ಎಂದೂ ಅರಿವಾಯಿತು ಚಾಟ್ ಮಾಡುತ್ತಾ ಮಾಡುತ್ತಾ ಅವರಿಬ್ಬರ ಆಸಕ್ತಿ, ಗುರಿ , Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-44319068961061011662008-03-19T01:46:00.000-07:002008-03-19T01:47:27.218-07:00ಆತಆಟೊನಲ್ಲಿ ಬಸ್ ಸ್ಟಾಂಡ್‌ಗೆ ಬಂದಿಳಿದ ಕವಿತಾ ಮಣಭಾರದ ಲಗೇಜ್‌ ಹೊತ್ತುಕೊಂಡು ನಡೆಯುತಿದ್ದಳು. " ಬೆಂಗಳೂರಿಗೆ ಯಾವಾಗ ಹೋಗುತ್ತೇನೋ ಎಂಬಂತೆ ಆಗಿತ್ತು.ಈ ಹಾಳಾದ ಎಕ್ಸಾಮ್ ಇದ್ದಾಗಲೇ ಅಕ್ಕನ ಮದುವೆ ಆದಾಗ ಬಹಳ ಬೇಸರವಾಗಿತ್ತು.ಮದುವೆಗೂ ಹೋಗಲಾಗಿರಲಿಲ್ಲ . ಅಕ್ಕನದು ಲೌ ಮ್ಯಾರೇಜ್ .ಕಳ್ಳಿ ನನಗೆ ಒಂದಿಷ್ಟೂ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಮನದಲ್ಲೇ ಬೈದುಕೊಂಡಳು.ಅಲ್ಲಿದ್ದ ಸಾವಿರಾರು ಕಂಗಳು ಇವಳನ್ನೇ ದಿಟ್ಟಿಸುತ್ತಿದ್ದವು . ಒಬ್ಬನಂತೂ ಇನ್ನೇನು ನುಂಗಿಯೇ ಬಿಡುವೆನು ಎಂಬಂತೆ ಬಾಯಿ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-6516111685819562672008-02-24T21:32:00.000-08:002008-02-24T21:33:49.072-08:00ಈ ಹುಡುಗರೇಕೆ ಹೀಗೆಇದು ಎಲ್ಲಾ ಕಡೆಗೂ ಸರ್ವ ಕಾಲಕ್ಕೂ ಸಲ್ಲಬೇಕಾದ ಪ್ರಶ್ನೆ ನಮ್ಮ ಸಂಸ್ಥೆಯಲ್ಲಿ ಕಲಿಯುವದಕ್ಕೆಂದು ಸುಮಾರು ಹುಡುಗರು ಹುಡುಗಿಯರು ಬರುತ್ತಾರೆ. ಅವರಲ್ಲಿ ಒಬ್ಬ ಹುಡುಗ ಮಾತ್ರ ಸುಮಾರು 23 ವರ್ಷದವನಿರಬಹುದು . ಮಾತಿನಲ್ಲಿ ಬಹಳ ಚುರುಕು . ಮಂಡ್ಯನವನಿರಬೇಕು. ಬಹಳ ಜೋರು ಮಾತಿನವನು. ಓದಿನಲ್ಲಿ ಮಾತ್ರ ಬಹಳ ಹಿಂದೆ . ಯಾವುದೋ ಕಂಪನಿಯಲ್ಲಿ ದಿನಗೂಲಿ ನೌಕರ ಆದರೂ ಅವನ ಅಕ್ಕರೆಯ ಮಾತಿಗೆ ನಾವೆಲ್ಲ ಸ್ಪಂದಿಸುತಿದ್ದೆವು . ನಮ್ಮೆಲ್ಲರನ್ನೂ ಮಾತಿನಲ್ಲೇ ನಗಿಸುತಿದ್ದನುಅಂತಹವನು 3 ತಿಂಗಳಿಂದ ಯಾಕೊ ಸರಿ Roopahttp://www.blogger.com/profile/09867513033823775092noreply@blogger.comtag:blogger.com,1999:blog-5783587083659293878.post-23119514869762248692008-02-24T21:30:00.000-08:002008-02-24T21:31:59.081-08:00ಎರೆಡು ಪತ್ರಗಳುಪತ್ರ ಒಂದು ಪ್ರೀತಿಯ ಅಪ್ಪನಿಗೆ. ನೆನ್ನೆ ನಿನ್ನ ಫೋನಿಂದ ಮನಸ್ಸು ಕದಡಿಹೋಗಿದೆ. ನೀವು ನೋಡಿದ ಹುಡುಗ ಅಲ್ಲ ಬೇರೆ ಯಾವ ಹುಡುಗನೊಡನೆಯೂ ಮದುವೆ ಎಂಬ ಬಂಧನಕ್ಕೆ ಬೀಳಲು ನಾನು ಸಿದ್ದ ಇಲ್ಲ.ದಯವಿಟ್ಟು ಕ್ಷಮಿಸು. ಯಾವದೋ ಗುರುತಿರದ ವ್ಯಕ್ಸ್ತಿಯ ಜೊತೆ ನನ್ನ ಬಾಳನ್ನೆಲ್ಲಾ ಕಳೆಯಲು ನನಗೆ ಇಷ್ಟ ಇಲ್ಲ . ನೀನು ಅಮ್ಮ ಬದುಕುತ್ತಿರಬಹುದು. ಅಮ್ಮನಿಗೆ ಯಾವದೇ ಸಿದ್ದಾಂತವಿರಲಿಲ್ಲ .ಆದರೆ ನನಗೆ ನನ್ನದೇ ಆದ ಗುರಿ ಇದೆ. ಹೊಸ ಹೊಸ ಪ್ರಯೋಗಕ್ಕೆ ಮನ ತುಡಿಯುತ್ತಿರುತ್ತದೆ. ಇಲ್ಲಿ ನನ್ನ ಫ್ರೆಂಡ್ ಆಕಾಶ್ Roopahttp://www.blogger.com/profile/09867513033823775092noreply@blogger.com